vishwapragathinews@gmail.com

ಶಿಕ್ಷಣದ ಪ್ರತೀ ಹಂತದ ಪಠ್ಯದಲ್ಲೂ ಭಗವದ್ಗೀತೆ ಸೇರ್ಪಡೆಗೆ ಕುಮಾರಸ್ವಾಮಿ ಮನವಿ

ಬೆಂಗಳೂರು: ಮೌಲ್ಯಾಧಾರಿತ ಕಾಲಾತೀತ ಹಾಗೂ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದು, ಭಗವದ್ಗೀತೆಯನ್ನು ಶಾಲಾ-ಕಾಲೇಜು, ವಿಶ್ವವಿದ್ಯಾಲಯ ಮಾತ್ರವಲ್ಲ ಶಿಕ್ಷಣದ ಪ್ರತೀ ಹಂತದಲ್ಲಿಯೂ ಪಠ್ಯವಾಗಬೇಕು ಎಂಬುದು ಆಶಯ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಭಗವದ್ಗೀತೆಯನ್ನು ಪಠ್ಯದಲ್ಲಿ ಸೇರ್ಪಡೆ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆಗೆ ಕೇಂದ್ರ ಶಿಕ್ಷಣ ಸಚಿವರಿಗೆ ಮನವಿ ಮಾಡಿರುವ ಬಗ್ಗೆ ಕುಮಾರಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ…

Read More

ಸಿಎಂ ಡಿಸಿಎಂ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದಿದೆ ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು; ಬ್ರೇಕ್‌ ಫಾಸ್ಟ್‌ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಬರುತ್ತೆನೋ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದು ಸರಿಯಿಲ್ಲ. ಸರಿ ಇದ್ದರೆ ಆಡಳಿತದಲ್ಲಿ ತೋರಿಸಿ. ಅದು ಬಿಟ್ಟು ಈ ಬ್ರೇಕ್‌ಫಾಸ್ಟ್…

Read More

ನಾವು ಸೋದರರಿದ್ದಂತೆ : ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು, ಸಿಎಂ ಸಿದ್ದರಾಮಯ್ಯ ಮತ್ತು ತಾವು ಸಹೋದರರಂತಿದ್ದೇವೆ. ನಮಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಬಣಗಳಾಗಲಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಕೆಂಗಲ್‌ ಹನುಮಂತಯ್ಯ ನವರ ಪುಣ್ಯಸರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಹುಟ್ಟುವಾಗ ಒಬ್ಬರೇ ಸಾಯುವಾಗಲು ಒಬ್ಬರೇ ರಾಜಕೀಯ, ಪಕ್ಷ ಎಂದ ಮೇಲೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು. ಕೇಂದ್ರದ ವಿರುದ್ಧ ಆಕ್ರೋಶ:ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ನ್ಯಾಷನಲ್‌ ಹೆರಾಲ್‌್ಡ ಕುರಿತಂತೆ ಮತ್ತೊಂದು ಪ್ರಕರಣ ದಾಖಲಿಸಿರುವುದು…

Read More

ಮಿಂಚಿ ಮರೆಯಾದ ಕನ್ನಡ ನಟ ಎಂ.ಎಸ್‌. ಉಮೇಶ್‌

ಬೆಂಗಳೂರು: ಕನ್ನಡ ನಟ ಎಂ.ಎಸ್‌. ಉಮೇಶ್‌. ವಿಭಿನ್ನ ಹಾವಭಾವ, ಹಾಸ್ಯಭರಿತ ಸಂಭಾಷಣೆಗಳ ಮೂಲಕ ಚಿರಪರಿಚಿತರಾಗಿದ್ದ ಎಂ.ಎಸ್‌.ಉಮೇಶ್‌ ಇಹಲೋಕ ತ್ಯಜಿಸಿದ್ದಾರೆ. ಸ್ಯಾಂಡಲ್ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಸುಮಾರು 359ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಉಮೇಶ್ 4ನೇ ಹಂತದ ಲಿವರ್ ಕ್ಯಾನ್ಸರ್ ವಿರುದ್ಧ ಓರಾಡುತ್ತಿದ್ದರು. ಕಳೆದ ತಿಂಗಳು…

Read More

ಜನರೊಂದಿಗೆ ಜನಸೇವಕ ಸಮಾಜಮುಖಿ ಕಾರ್ಯಗಳಿಗೆ ಸಹಕಾರ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ: ಶಾಸಕರ ಸಂಪರ್ಕ ಕಛೇರಿ ಅವರಣದಲ್ಲಿ 40ನೇ ಜನರೊಂದಿಗೆ ಜನಸೇವಕ, ಜನಸ್ಪಂದನಾ ಕಾರ್ಯಕ್ರಮ ಶಾಸಕರಾದ ಎಸ್.ಸುರೇಶ್ ಕುಮಾರ್ ರವರ ನೇತೃತ್ವದಲ್ಲಿ ಜರುಗಿತು. ಜಿಬಿಎ, ಜಲಮಂಡಳಿ, ಬೆಸ್ಕಾಂ, ಪೊಲೀಸ್ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ಜನರೊಂದಿಗೆ ಜನಸೇವಕ 40ವಾರಗಳು ಮತ್ತು ದಿನಕ್ಕೂಂದು ವಾರ್ಡ್ 41ದಿನಗಳ ಕಾಲ ಯಶ್ವಸಿಯಾಗಿ ಸಾಗಿ ಸಾವಿರಾರು ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೇ. 34ವರ್ಷದ ಯುವಕನಿಗೆ ಕಿಡ್ನಿ ಡಯಾಲಿಸಿಸ್ ಒಳಗಾಗಿ ಚಿಕಿತ್ಯೆ ಪಡೆಯುತ್ತಿದ್ದ, ಕಳೆದ ಒಂದು…

Read More

ಶಿಶು ಅಭಿವೃದ್ಧಿ ಯೋಜನೆಯಿಂದ ಶಿಶು, ತಾಯಂದಿರ ಮರಣ ಇಳಿಮುಖ: ಸಿದ್ದರಾಮಯ್ಯ

ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳಿಂದ ಶಿಶು, ತಾಯಂದಿರ ಮರಣ ಹಾಗೂ ಅಪೌಷ್ಟಿಕತೆ ಪ್ರಮಾಣ ಗಣನೀಯವಾಗಿ ಕಡಿಮೆ ಆಗಿದೆ. 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಡೆದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 70ರ ದಶಕದಲ್ಲಿ ಮಹಿಳೆ ಮತ್ತು…

Read More

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಬೆಂಗಳೂರು: ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡವನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಟಗಾರ್ತಿಯರನ್ನು ಅಭಿನಂದಿಸಿದರು. ಇದೇ ವೇಳೆ, ಕರ್ನಾಟಕದ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದರು. ಕಾವೇರಿ ನಿವಾಸದಲ್ಲಿ ಕ್ರಿಕೆಟ್ ತಂಡದ ಪ್ರತೀ ಆಟಗಾರರನ್ನು ವೈಯುಕ್ತಿಕವಾಗಿ ಅಭಿನಂಧಿಸಿದ ಸಿದ್ದರಾಮಯ್ಯ ಆಟಗಾರ್ತಿಯರನ್ನು ಸನ್ಮಾನಿಸಿದರು. ಇದೇ ವೇಳೆ ಭಾರತ ತಂಡದ…

Read More

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕಲಬುರಗಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್‌ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿದೆ. ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ…

Read More

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಿದ್ದಾರೆ. ಧ್ವಜಾರೋಹಣ ಸಮಯದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾಥ್ ನೀಡಿದ್ದಾರೆ. ಹಿಂದೂ…

Read More

ಹೊಸ ಇತಿಹಾಸ ಬರೆದ ಕ್ರಿಕೇಟರ್ ಕುಲ್ದೀಪ್ ಯಾದವ್

ನವದೆಹಲಿ: ಬರ್ಸಪಾರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ತಂಡವು ಮೊದಲ ಇನಿಂಗ್ಸ್ನಲ್ಲಿ 489 ರನ್ ಕಲೆಹಾಕಿದೆ. ಹಾಗೂ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೇವಲ 201 ರನ್‌ಗಳಿಸಿ ಆಲೌಟ್ ಆಗಿದೆ. ಸೌತ್ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಬರೋಬ್ಬರಿ 134 ಎಸೆತಗಳನ್ನು ಎದುರಿಸಿ ಕುಲ್ದೀಪ್ ಯಾದವ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ ಟೆಸ್ಟ್ ಸ್ಪೆಷಲಿಸ್ಟ್ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ…

Read More