ಕನ್ನಡ ಡಿಂಡಿಮ -2025 ಪ್ರಶಸ್ತಿಯನ್ನು ಪದ್ಮಭೂಷಣ ಡಾ||ರಾಜ್ ಕುಮಾರ್ ರವರಿಗೆ , ನಟ ಶಿವರಾಜ್ ಕುಮಾರ್ ರವರಿಂದ ಸ್ವೀಕಾರ

ಬೆಂಗಳೂರು: ಡಾ||ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕನ್ನಡ ಡಿಂಡಿಮ ಪ್ರತಿಷ್ಠಾನ ವತಿಯಿಂದ ಸಹಸ್ರಾರು ಗಾಯಕರಿಂದ ಕನ್ನಡ ಹಾಡುಗಳು ಪಂಚ ಪ್ರಕಾರಗಳಲ್ಲಿ ಕನ್ನಡ ನಾಡ ಗೀತೆಗಳು, ದಾಸರ ಪದಗಳು, ಶಿವಶರಣರ ಹಾಡುಗಳು, ಕಗ್ಗ ತತ್ವಪದಗಳು, ಜಾನಪದಗಳ ‘ಸಹಸ್ರ ಕಂಠ ಗಾನ ವೈಭವ’ ಎಂಬ ಕಾರ್ಯಕ್ರಮವು ಗ್ಲೋಬಲ್ ವರ್ಲ್ಡ್ ರೆಕಾರ್ಡ್‌ನಲ್ಲಿ ದಾಖಲೆ ಮತ್ತು ‘ಕನ್ನಡ ಡಿಂಡಿಮ 2025 ಪ್ರಶಸ್ತಿಯನ್ನುಪದ್ಮಭೂಷಣ ಡಾ|| ರಾಜ್ ಕುಮಾರ್‌ರವರಿಗೆ ಮರಣೋತ್ತರವಾಗಿ ನೀಡಲಾಗುವುದು. ಪ್ರಶಸ್ತಿ ಪ್ರಧಾನಶ್ರೀ ಶ್ರೀ ಶ್ರೀ ವಿದ್ಯಾ ವಾಚಸ್ಪತಿ ಡಾ|| ವಿಶ್ವ ಸಂತೋಷ್ ಭಾರತಿ ಶ್ರೀಪಾದರು, ಅವಧೂತ…

Read More

ಮಿಂಚಿ ಮರೆಯಾದ ಕನ್ನಡ ನಟ ಎಂ.ಎಸ್‌. ಉಮೇಶ್‌

ಬೆಂಗಳೂರು: ಕನ್ನಡ ನಟ ಎಂ.ಎಸ್‌. ಉಮೇಶ್‌. ವಿಭಿನ್ನ ಹಾವಭಾವ, ಹಾಸ್ಯಭರಿತ ಸಂಭಾಷಣೆಗಳ ಮೂಲಕ ಚಿರಪರಿಚಿತರಾಗಿದ್ದ ಎಂ.ಎಸ್‌.ಉಮೇಶ್‌ ಇಹಲೋಕ ತ್ಯಜಿಸಿದ್ದಾರೆ. ಸ್ಯಾಂಡಲ್ವುಡ್ ಹಿರಿಯ ನಟ ಎಂ.ಎಸ್. ಉಮೇಶ್ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 80 ವರ್ಷ ವಯಸ್ಸಿನ ಅವರು ಚಿಕಿತ್ಸೆ ಫಲಕಾರಿ ಆಗದೇ ಕೊನೆಯುಸಿರು ಎಳೆದಿದ್ದಾರೆ. ಸುಮಾರು 359ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಎಂ.ಎಸ್. ಉಮೇಶ್ ಅವರು ಜನಪ್ರಿಯತೆ ಪಡೆದಿದ್ದರು. ಉಮೇಶ್ 4ನೇ ಹಂತದ ಲಿವರ್ ಕ್ಯಾನ್ಸರ್ ವಿರುದ್ಧ ಓರಾಡುತ್ತಿದ್ದರು. ಕಳೆದ ತಿಂಗಳು…

Read More