ರಾಜ್ಯದಲ್ಲಿರುವ ಅನಧಿಕೃತ ಪಂಪ್‌ಸೆಟ್‌ಗಳಿಗೆ ಕಡಿವಾಣ : ಡಿಕೆಶಿ

ಬೆಳಗಾವಿ: ನೀರಾವರಿ ಯೋಜನೆಗಳಲ್ಲಿ ಕೊನೆಯ ಭಾಗಕ್ಕೆ ನೀರು ತಲುಪಿಸಲು ಅಡ್ಡಿಯಾಗಿರುವ ಅನಧಿಕೃತ ಪಂಪ್‌ ಸೆಟ್‌ಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಜರುಗಿಸುವುದಾಗಿ ಜಲಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರದಲ್ಲಿ ಆಡಳಿತ ಪಕ್ಷದ ಶಾಸಕ ಜಿ.ಟಿ.ಪಾಟೀಲ್‌ ಘಟಪ್ರಭಾ ನದಿಯ ಹಿಡಕಲ್‌ ಜಲಾಶಯದಿಂದ ಕೊನೆಯ ಭಾಗಕ್ಕೆ ನೀರು ಹರಿಯುತ್ತಿಲ್ಲ. ನಾಲೆಗಳನ್ನು ದುರಸ್ತಿ ಮಾಡಬೇಕಿದೆ, ಇನ್ನು ಎಷ್ಟು ವರ್ಷ ನಾವು ನೀರಿನಿಂದ ವಂಚಿತವಾಗಬೇಕು? ಸುಮಾರು 15 ಸಾವಿರ ಪಂಪ್‌ ಸೆಟ್‌ಗಳನ್ನು ಅಕ್ರಮವಾಗಿ ಅಳವಡಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ…

Read More

ಹಳೇ ಮಾದರಿಯಲ್ಲಿ ಇ-ಖಾತೆ ಅರ್ಜಿ ವಿಲೇವಾರಿ: ಡಿ.ಕೆ ಶಿವಕುಮಾರ್

ಬೆಳಗಾವಿ: ಖಾತೆ ವಿಲೇವಾರಿಗೆ ತಂದಿದ್ದ ರೌಂಡ್‌ ರಾಬಿನ್‌ ಪದ್ಧತಿಯನ್ನು ರದ್ದು ಮಾಡಲಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತೆ ಹಂಚಿಕೆಗೆ 6,450 ಅರ್ಜಿಗಳು ಮಾತ್ರ ಬಾಕಿಯಿರುವ ಕಾರಣಕ್ಕೆ ಹಳೆ ಪದ್ಧತಿಯಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ತಿಳಿಸಿದರು. ಬೆಂಗಳೂರು ನಗರದ ಎರಡು ಕಡೆ ವೈಜ್ಞಾನಿಕ ಕಸ ವಿಲೇವಾರಿ ಘಟಕಗಳು ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸಲು ನಗರದ ಉತ್ತರ ಹಾಗೂ ದಕ್ಷಿಣ ದಿಕ್ಕುಗಳಲ್ಲಿ ಎರಡು ಘಟಕಗಳನ್ನು ಸ್ಥಾಪಿಸಲಾಗುವುದು. ಹೊಸ ತಂತ್ರಜ್ಞಾನದ ಮೂಲಕ ವೈಜ್ಞಾನಿಕವಾಗಿ ಕಸ…

Read More

ಸಿಎಂ ಡಿಸಿಎಂ ಮೀಟಿಂಗ್ ಗೆ ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ ಟೀಕೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದಲ್ಲಿ ಬಡವರಿಗೆ ಆರೋಗ್ಯ ಸೇವೆಗಳು ಸಿಗುತ್ತಿಲ್ಲ, ರಾಜ್ಯಾದ್ಯಂತ 7 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಮುಚ್ಚಿದ್ದು ಮಕ್ಕಳ ಶಿಕ್ಷಣಕ್ಕೆ ಆಪತ್ತು ಬಂದಿದೆ ನಿಖಿಲ್ ಕುಮಾರಸ್ವಾಮಿ ಅವರು ಆರೋಪಿಸಿದರು. ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಯ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು; ಬ್ರೇಕ್‌ ಫಾಸ್ಟ್‌ಗೆ ಇಡ್ಲಿ, ಮಧ್ಯಾಹ್ನ ನಾಟಿ ಕೋಳಿ, ಡಿನ್ನರ್‌ಗೆ ಬೆಳ್ಳುಳ್ಳಿ ಕಬಾಬ್ ಬರುತ್ತೆನೋ ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ ಪಕ್ಷದಲ್ಲಿ ಯಾವುದು ಸರಿಯಿಲ್ಲ. ಸರಿ ಇದ್ದರೆ ಆಡಳಿತದಲ್ಲಿ ತೋರಿಸಿ. ಅದು ಬಿಟ್ಟು ಈ ಬ್ರೇಕ್‌ಫಾಸ್ಟ್…

Read More

ನಾವು ಸೋದರರಿದ್ದಂತೆ : ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು, ಸಿಎಂ ಸಿದ್ದರಾಮಯ್ಯ ಮತ್ತು ತಾವು ಸಹೋದರರಂತಿದ್ದೇವೆ. ನಮಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಬಣಗಳಾಗಲಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.ಕೆಂಗಲ್‌ ಹನುಮಂತಯ್ಯ ನವರ ಪುಣ್ಯಸರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.ಹುಟ್ಟುವಾಗ ಒಬ್ಬರೇ ಸಾಯುವಾಗಲು ಒಬ್ಬರೇ ರಾಜಕೀಯ, ಪಕ್ಷ ಎಂದ ಮೇಲೆ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು. ಕೇಂದ್ರದ ವಿರುದ್ಧ ಆಕ್ರೋಶ:ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿಯವರ ವಿರುದ್ಧ ನ್ಯಾಷನಲ್‌ ಹೆರಾಲ್‌್ಡ ಕುರಿತಂತೆ ಮತ್ತೊಂದು ಪ್ರಕರಣ ದಾಖಲಿಸಿರುವುದು…

Read More

ಶಿಶು ಅಭಿವೃದ್ಧಿ ಯೋಜನೆಯಿಂದ ಶಿಶು, ತಾಯಂದಿರ ಮರಣ ಇಳಿಮುಖ: ಸಿದ್ದರಾಮಯ್ಯ

ಬೆಂಗಳೂರು: ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಕಾರ್ಯಕ್ರಮಗಳಿಂದ ಶಿಶು, ತಾಯಂದಿರ ಮರಣ ಹಾಗೂ ಅಪೌಷ್ಟಿಕತೆ ಪ್ರಮಾಣ ಗಣನೀಯವಾಗಿ ಕಡಿಮೆ ಆಗಿದೆ. 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಡೆದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ, ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಯೋಜನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 70ರ ದಶಕದಲ್ಲಿ ಮಹಿಳೆ ಮತ್ತು…

Read More

ಕೊಟ್ಟ ಮಾತಿನಂತೆ ನಡೆದರೆ ರಾಜಕಾರಣದಲ್ಲಿ ಶಾಶ್ವತವಾಗಿ ಇರಬಹುದು: ಡಿಕೆ ಸುರೇಶ್‌

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷ ತುಂಬಿದ್ದು, ಈ ನಡುವೆ ಒಳ ರಾಜಕೀಯ ಗುದ್ದಾಟ ಹೆಚ್ಚಾಗಿದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಜಿ ಸಂಸದ ಡಿಕೆ ಸುರೇಶ್‌ ಅವರು, ಕಾಂಗ್ರೆಸ್ ಸರ್ಕಾರಕ್ಕೆ 2.5 ವರ್ಷ ತುಂಬಿದ ದಿನದಂದೇ ‘ಕೊಟ್ಟ ಮಾತಿನಂತೆ ನಡೆಯಬೇಕು’ ಎಂದು ಹೇಳುವ ಮೂಲಕ ಸಿದ್ದರಾಮಯ್ಯನವರು ಕೊಟ್ಟ ಮಾತಿಗೆ ತಪ್ಪುವವರಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾಜಿ ಸಂಸದ, ಬಮೂಲ್ ಅಧ್ಯಕ್ಷರು ಹಾಗೂ ಕಾಂಗ್ರೆಸ್‌ ನಾಯಕ ಡಿ.ಕೆ…

Read More