ಸಂಕ್ರಾಂತಿ ಹಬ್ಬದ ಪ್ರಯುಕ್ತ 10ಸಾವಿರ ಜನರಿಗೆ ಮತ್ತು ಪೌರ ಕಾರ್ಮಿಕ ಮಹಿಳೆಯರಿಗೆ ಕಬ್ಬು, ಎಳ್ಳು, ಬೆಲ್ಲ ವಿತರಣೆ
ಜಯನಗರ: ತಿಲಕ್ ನಗರ ವಾರ್ಡ್ ಎಲ್.ಐ.ಸಿ. ಕಾಲೋನಿಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಹತ್ತು ಸಾವಿರ ಸಾರ್ವಜನಿಕರು ಮತ್ತು ಪೌರ ಕಾರ್ಮಿಕರಿಗೆ ಎಳ್ಳು-ಬೆಲ್ಲ ವಿತರಣೆ ಕಾರ್ಯಕ್ರಮ.ಮಾಜಿ ಆಡಳಿತ ಪಕ್ಷದ ನಾಯಕರು, ಜಯನಗರ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎನ್.ನಾಗರಾಜುರವರು ಗೋಪೂಜೆ ಸಲ್ಲಿಸಿ ಕಬ್ಬು, ಎಳ್ಳು ವಿತರಿಸಿದರು. ಎನ್.ನಾಗರಾಜು ಅವರು ಮಾತನಾಡಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿರವರ ಮಾರ್ಗದರ್ಶನ ಮತ್ತು ಕೆಪಿಸಿಸಿ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿರವರ ನೇತೃತ್ವದಲ್ಲಿ ಪ್ರತಿ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ…

